Skip to main content

DONI HALASWAMY JATHARE-2014/NEWS

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ 15ನೇ ವರ್ಷದ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ


ಗದಗ ಜಿಲ್ಲೆ ಮುಂಡರಗಿ ತಾಲೂಕು ಕಪ್ಪತ್ತಗಿರಿಯ ತಪ್ಪಲಲ್ಲಿ ಇರುವ ಆಗಿನ ದ್ರೋಣಗಿರಿ ಈಗಿನ ಡೋಣಿ ಎಂಬ ಪುಟ್ಟ ಗ್ರಾಮ ತನ್ನ ಒಡಲಾಳದಲ್ಲಿ ಪವಾಡಪುರುಷರು ಶ್ರೀ ಸದ್ಗುರು ಶಿವಯೋಗಿ ಹಿರೇಹಡಗಲಿಯ ಹಾಲಸೋಮೆಶ್ವರ
ಹಾಲಸ್ವಾಮಿಗಳು 15ನೇ ವರ್ಷದ ಜಾತ್ರಾ ಮಹೋತ್ಸವ. ಶ್ರೀ ಸದ್ಗುರು ಶಿವಯೋಗಿ ಹಾಲಶಂಕರಸ್ವಾಮಿಗಳ ಪ್ರೀತಿಯ ಸುತರಾದ ಡೋಣಿಯ ಶ್ರೀಹಾಲಸೋಮೆಶ್ವರರು ತಮ್ಮ ತಂದೆಯರಾದ ಹಾಲಶಂಕರಸ್ವಾಮಿಗಳ ಕೃಪಾಶರ್ಿವಾದದಿಂದ ಹಾಗೂ ಅವರ ಸ್ನಮಾರ್ಗದಿಂದ ಬೆಳೆದು ಇವರು ತಮ್ಮ ಬಾಲ್ಯದಲ್ಲಿಯೇ ಆಧ್ಯಾತ್ಮಿಕ ಪ್ರಪಂಚಕ್ಕೆ ಕಾಲಿಟ್ಟು ಈ ಕ್ಷೇತ್ರದಲ್ಲಿ ಧರ್ಮಜಾಗೃತಿ ಕೋಮು ಸೌಹಾರ್ದತೆ ಎಲ್ಲಾ ಜನಾಂಗದ ಮಹಾತ್ಮರ ಪುರಾಣ ಪ್ರವಚನ, ಅಯ್ಯಾಚಾರ, ಧಾಮರ್ಿಕಸಭೆ, ಗುರುರಕ್ಷೆ, ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕೈಗೆತ್ತಿಕೂಂಡಿದ್ದಾರೆ.ಸಾಮಾಜಿಕ ಬದಲಾವಣೆ ತರುವಲ್ಲಿ ಹಾಲಸೋಮೆಶ್ವರರು ಶ್ರಮಿಸುತ್ತಾ
ಶ್ರೀ ಮಠದಿಂದ ಜಾತ್ರಾ ಕಾರ್ಯಕ್ರಮಗಳು
1.    ದಿ: 31/03/2014 ರವಿವಾರ ಬೆಳೆಗ್ಗೆ ಕತೃಗದ್ದುಗೆಗೆ ರುದ್ರಾಭಿಷೇಕ ತದನಚಿತರ 07 ಘಂಟೆಗೆ ಅಯ್ಯಾಚಾರ ಮತ್ತು 11:45ಕ್ಕೆ ಸಾಮೂಹಿಕ ವಿವಾಹಗಳು ರಾತ್ರಿ 09:30 ಮೈಲಾರಲಿಂಗೆಶ್ವರ ಕುದುರೆಕಾರರ ಸಂಘದ ವತಿಯಿಂದ ಕುದುರೆ ಕುಣಿತ ಹಾಗೂ 10:30ಕ್ಕ ಮುಳ್ಳಗದ್ದುಗೆ ಮಹೋತ್ಸವ
2.    01/04/2014 ಮಂಗಳವಾರ ಬೆಳೆಗ್ಗೆ 10:30ಕ್ಕ ಶ್ರಿ ಮಾಹಾಲಿಂಗನಗೌಡ್ರ ಹಳೇಮನಿಯವರ ಮನೆಗೆ ಶ್ರೀಗಳ ಸವಾರಿ ಭಿನ್ನ ಹಾಗೊ ನಾಗಪ್ಪ ಹತರ್ಿಯವರ ಮನೆಗೆ ಶ್ರೀಗಳಿಂದ 'ತೇಜಿ ಭಿನ್ನ' ಮತ್ತು ಸಾಯಂಕಾಲ 04 ಘಂಟೆಗೆ ಶ್ರೀಹಾಲೇಶ್ವರ ಮಾಹಾರಥೋತ್ಸವ
ವಿಶೇಷ ಸೂಚನೆ:  ಶ್ರೀ ಹಾಲೇಶ್ವರ ಜಾತ್ರ ಪ್ರಯುಕ್ತ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳು
3.    02/04/2014 ಬುಧವಾರ ಮದ್ಯಾಹ್ನ 03ಘಂಟೆಗೆ ಶ್ರೀ ಷ.ಬ್ರ ಮಲ್ಲಿಕಾಜರ್ುನ ಮಹಾಸ್ವಾಮಿ ಹಿರೇಮಠ ಕೂಡ್ಲಿಗಿ ಇವರ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೊ ತುಲಾಭಾರ ಕಾರ್ಯಕ್ರಮ ಹಾಗೂ ಶ್ರೀ ಬನ್ನಿಮಹಾಕಾಳಿ ದೊಡ್ಡಾಟ ಮೇಳದವರಿಂದ ಕುರುಕ್ಷೇತ್ರ ಅಥರ್ಾತ್ ಕುರು ಪಾಂಡವರ ಯುಧ್ಧ ಎಂಬ ಪೌರಾಣಿಕ ಬಯಲಾಟ ಹಾಗೂ ಸಾಯಂಕಾಲ ಧರ್ಮಸಭೆ, ರಾತ್ರಿ ಕಡುಬಿನ ಕಾಳಗ ಮತ್ತು ಸಂಗೀತಾ ಕಾರ್ಯಕ್ರಮಗಳು ತದನಂತರ  ಶ್ರೀ ಮಠದ ಶ್ರೀಗಳಿಂದ ಶ್ರೀ ಹಾಲೇಶ್ವರ ವೆಬ್ಸೈಟ್ ಲೋಕಾರ್ಪಣೆ :- www.halaswamy.com 
 Google on searshing:- halaswamy math  
Like us on facebook: Doni halaswamy math 
 e-mail: sri@halaswamy.com

ಶರಣಪ್ಪ ಸಂದಿಗೌಡ್ರ : Mob: 9611373599
ಮಾರುತೇಶ ಕೇಶಪ್ಪ ಮಕಾಳಿ ಸಾ|| ಅಳವಂಡಿ
 

Popular posts from this blog

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ) ಪುಣ್ಯ ಆರಾಧನೆಯ ನೆನಪು.

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ)  ಪುಣ್ಯ ಆರಾಧನೆಯ ನೆನಪು.