Skip to main content

ಹಿರೇಹಡಗಲಿ ಹಾಲಸ್ವಾಮಿಜೀ ಜಾತ್ರೆ 2016

ಆಮಂತ್ರಣ ಪತ್ರಿಕೆ

ಶ್ರೀ ಗುರಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವ

ಕಾರ್ಯಕ್ರಮಗಳು

ದಿನಾಂಕ:- 5/10/2016 ಬುಧವಾರ ರಂದು ಮಧ್ಯಾಹ್ನ 3 ಗಂಟಿಗೆ ಶ್ರೀ ರಾಂಪುರ ಶ್ರೀ ಗಳ ಅಡ್ಡಪಲಕ್ಕಿ ಮಹೋತ್ಸವ  ಪದ್ದತಿ ಪ್ರಕಾರ ಊರಿನ ಬೀದಿಗಳಲ್ಲಿ ಸಂಚರಿಸಿ ಶ್ರೀ ಹಾಲಶಂಕರಸ್ವಾಮಿ ವೇದಿಕೆಗೆ ಆಗಮಿಸುವುದು. ನಂತರ ಧರ್ಮಸಭೆ .ಶ್ರೀ ದೊಡ್ಡ ಹಾಲಸ್ವಾಮಿಗಳವರಿಂದ ಯೋಗಾಸನ ಕಾರ್ಯಕ್ರಮ ಮತ್ತು ಧರ್ಮಸಭೆ,ಗುರುರಕ್ಷೆ ತದನಂತರ ಶ್ರೀ ಷ.ಬ್ರ.ವಿಶ್ವೇಶ್ವರ ಶಿವಾಚಾರ್ಯ ಮಹಾಹಾಲಸ್ವಾಮಿಗಳು ಹಾಗೂ ಶ್ರೀ ಸ.ಶಿ.ಹಾಲನಂಜುಂಡ ಮಹಾಹಾಲಸ್ವಾಮಿಗಳವರ ತುಲಾಭಾರ ಕಾರ್ಯಕ್ರಮ ಜರಗುವುದು.

ದಿವ್ಯ ಸಾನಿಧ್ಯ

ಶ್ರೀ ಷ.ಬ್ರ.ವಿಶ್ವೇಶ್ವರ ಶಿವಾಚಾರ್ಯ ಮಹಾಹಾಲಸ್ವಾಮಿಗಳು, ರಾಂಪುರ,ಬಸವಾಪಟ್ಟಣ,ಗುಂಡೇರಿ.

ಶ್ರೀ ಷ.ಬ್ರ.ಗಿರಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹೊಟ್ಯಾಪುರ.

ಶ್ರೀ ಷ.ಬ್ರ.ಮಳೆಯೋಗಿಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮಾನಿಹಳ್ಳಿ

ಶ್ರೀ ಷ.ಬ್ರ.ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಚಾನುಕೋಟಿ ಮಠ ಕೊಟ್ಟೊರು

ಶ್ರೀ ಷ.ಬ್ರ.ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಆಳವಂಡಿ ಮಠ

-: ನೇತೃತ್ವ :-

ಶ್ರೀ ಸ.ಶಿ.ಹಾಲವೀರಭದ್ರ ಮಹಾಸ್ವಾಮಿಗಳು

ಶ್ರೀ ಸ.ಶಿ.ಹಾಲಸೋಮೆಶ್ವರ ಮಹಾಸ್ವಾಮಿಗಳು

ಶ್ರೀ ಸ.ಶಿ.ಹಾಲಸಿದ್ದೇಶ್ವರ ಮಹಾಸ್ವಾಮಿಗಳು

ಶ್ರೀ ಸ.ಶಿ.ಸಣ್ಣಹಾಲ ಮಹಾಸ್ವಾಮಿಗಳು

ದಿನಾಂಕ:- 6/10/2016 ರಂದು ಗುರುವಾರ ಬ್ರಾಹ್ಮೀ ಮುಹೋತ್ಸವದಲ್ಲಿ ಶ್ರೀ ಷ.ಬ್ರ.ವಿಶ್ವೇಶ್ವರ ಶಿವಾಚಾರ್ಯ ಮಹಾಹಾಲಸ್ವಾಮಿಗಳವರಿಂದ ಜೀಣರ್ೊದ್ದಾರಗೊಂಡ  ಪೂಜಾ ಮಂದಿರದಲ್ಲಿ  ಮಹಾ ಪೂಜೆಯೊಂದಿಗೆ ಉದ್ಘಾಟನೆಗೊಳ್ಳುವುದು.

ದಿನಾಂಕ :- 18/10/2016 ರಂದು ಮಂಗಳವಾರ ಬೇಳಿಗೆ  ಮಾತೋಶ್ರೀ

ಹಾಲಮ್ಮತಾಯಿಯವರ 5ನೇ ವರ್ಷದ ಪುಣ್ಯಾರಾಧನೆ. ತದನಂತರ ರಾತ್ರಿ ಮುಳ್ಳುಗದ್ದುಗೆ ಮಹೋತ್ಸವ ಜರಗುವುದು.

ದಿನಾಂಕ:- 19/10/2016 ರಂದು ಬುಧುವಾರ ಸಾಯಂಕಾಲ 4 ಘಂಟಿಗೆ ರಥೋತ್ಸವ ಜರಗುವುದು.

ದಿನಾಂಕ:- 20/10/2016 ರಂದು ಗುರುವಾರ ಬ್ರಾಹ್ಮೀ ಮುಹೋತ್ಸವದಲ್ಲಿ ಶಿವದೀಕ್ಷೆ ನಂತರ 11-45 ಕ್ಕೆ ಸಾಮೂಹಿಕ ವಿವಾಹಗಳು ರಾತ್ರಿ ಕಡುಬಿನ ಕಾಳಗ 

ದಿನಾಂಕ:- 21/10/2016 ರಂದು ಶುಕ್ರವಾರ 3 ಘಂಟಿಗೆ ಕುಸ್ತಿಗಳು ಜರಗುವವು.

ಈ ಕಾರ್ಯಕ್ರಮಗಳಲ್ಲಿ ನಾಡಿನ ಹರ-ಗುರು-ಚರ ಮೂತರ್ಿಗಳು ಹಿರೇಹಡಗಲಿ ಹಾಗೂ ನಾಡಿನ ಸಕಲ ಸದ್ಭಕ್ತ ವೃಂದ ಈ ಭಾಗದ ಚುನಾಯಿತ ಪ್ರತಿನಿಧಿಗಳು, ಸಮಾಜ ಸೇವಕರು ದನಿಗಳು ಹಾಗೂ ಹಿರೇಹಡಗಲಿ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕರಿಗಳು ಭಗವಹಿಸುವರು, 


https://drive.google.com/file/d/0B6Xxah46_0TDT0lDdGNrbFBJWkk/view?usp=docslist_api

Popular posts from this blog

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ) ಪುಣ್ಯ ಆರಾಧನೆಯ ನೆನಪು.

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ)  ಪುಣ್ಯ ಆರಾಧನೆಯ ನೆನಪು.