Skip to main content

Hirehadagali Halaswamy Jatra 2018

 ಶ್ರೀ ಹಾಲ ಸ್ವಾಮಿ ನಮ್: 

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು
ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ ಶ್ರೀ ಗುರು ಹಾಲ ಸ್ವಾಮಿಗಳವರ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ
ಪೂರ್ವ ಪದ್ಧತಿ ಪ್ರಕಾರ ಹಿರಿಯ ಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲ ವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು.
ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ 
ಶ್ರೀ ಸದ್ಗುರು ಶಿವಯೋಗಿ ಹಾಲ ವೀರಭದ್ರ ಸ್ವಾಮಿಗಳು 
ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು
ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು 
ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು ಇವರುಗಳಿಂದ  ಶ್ರೀಮಠದ ಎಲ್ಲಾ ಭಕ್ತಾದಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ವಾದ್ಯ ಡೊಳ್ಳು ಭಜನೆ ಮೆಳೆಗಳ ವೈಭವದೊಂದಿಗೆ ಪಾಲ್ಗೊಂಡು ಜಾತ್ರೆ ವಿಶೇಷ ಕಾರ್ಯಕ್ರಮಗಳು ಜರುಗುವವು.
*ಕಾರ್ಯಕ್ರಮಗಳು *
ದಿನಾಂಕ:- 26.10.2018 ನೇ  ಶುಕ್ರವಾರ ಬೆಳಗ್ಗೆ ಮಾತೋಶ್ರೀ  ಹಾಲಮ್ಮ ತಾಯಿ ಅವರ 7ನೇ ವರ್ಷದ ಪುಣ್ಯಾರಾಧನೆ.ತದನಂತರ ರಾತ್ರಿ 10.30ಕೆ  ಮುಳ್ಳು ಗದ್ದುಗೆ  ಮಹೋತ್ಸವ ಜರುಗುವುದು .
ದಿನಾಂಕ :- 27.10.2018 ರ ಶನಿವಾರ ಸಾಯಂಕಾಲ 4 ಗಂಟೆಗೆ ನಿಶಾನೆ ಹರಾಜು ತದನಂತರ ರಥೋತ್ಸವ ಜರುಗುವುದು .
ದಿನಾಂಕ :- 28.10.2018 ರ ರವಿವಾರ ಬ್ರಾಹ್ಮಿ ಮುಹೂರ್ತದಲ್ಲಿ ಶಿವದೀಕ್ಷೆ ನಂತರ 11.45.ಕೆ ಸಾಮೂಹಿಕ ವಿವಾಹಗಳು ಜರಗುವುವು. ಸಾಯಂಕಾಲ 4 ಗಂಟೆಗೆ ಕುಸ್ತಿಗಳು ರಾತ್ರಿ ಕಡುಬಿನ ಕಾಳಗ ನೆರವುವೇರುವುದು.
ದಿನಾಂಕ :- 29.10.2018 ರ  ಸೋಮವಾರ 3 ಗಂಟೆಗೆ ಕುಸ್ತಿಗಳು ಜರುಗುವವು .
* ಶಿವದೀಕ್ಷೆ ಹಾಗೂ ಸಾಮೂಹಿಕ ವಿವಾಹಗಳ ಸಾನ್ನಿಧ್ಯ *
 * ಮಠಧೀಶ್ವರ ಧರ್ಮ ಪರಿಷತ್ತು *
ಶ್ರೀ  ಯೋಗೀಶ್ವರ ಶಿವಾಚಾರ್ಯ ಸ್ವಾಮಿಗಳು ಮಾನಿಹಳ್ಳಿ ಶ್ರೀ ಮ.ನಿ.ಪ್ರ. ಡಾ॥ಹಿರಿಯ ಶಾಂತವೀರ ಮಹಾಸ್ವಾಮಿಗಳವರು ಗವಿಸಿದ್ದೇಶ್ವರ ಮಠ ಹೂವಿನ ಹಡಗಲಿ 
ನೇತೃತ್ವ ಶ್ರೀ ಸದ್ಗುರು ಶಿವಯೋಗಿ ಹಾಲ ನಂಜುಂಡ ಸ್ವಾಮಿಗಳು




Popular posts from this blog

Hirehadagali Halaswamiji Jatre 2025/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2025

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ  "ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ ಮಹೋತ್ಸವದ - 2025 " "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ ಹಾಲನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳ...

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...