ಆಲೂರು ಗ್ರಾಮದಲ್ಲಿ ನಡೆದ ಶ್ರೀ ಲಿಂಗೈಕ್ಯ ಪರಮಪೂಜ್ಯ ಶ್ರೀ ಸದ್ಗುರು ಶಿವಯೋಗಿ ಷಟಸ್ಥಲ ಬ್ರಹ್ಮ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಪುಣ್ಯಸ್ಮರಣೋತ್ಸವನ್ನು ಆಚರಿಸಲಾಯಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದ ಶ್ರೀ ಲಿಂಗೈಕ್ಯ ಪರಮಪೂಜ್ಯ ಶ್ರೀ ಸದ್ಗುರು ಶಿವಯೋಗಿ ಷಟಸ್ಥಲ ಬ್ರಹ್ಮ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಪುಣ್ಯಸ್ಮರಣೋತ್ಸವನ್ನು ಆಲೂರು ಗ್ರಾಮಸ್ಥರು ವತಿಯಿಂದ ಪೂಜ್ಯ ಗುರುಗಳಿಗೆ ಭಕ್ತಿ ಸಮರ್ಪಣೆ ಗ್ರಾಮಸ್ಥರಿಂದ ಮಹಾಪ್ರಸಾದ ಏರ್ಪಡಿಸಲಾಗಿತ್ತು..🙏🙏🙏🙇 🌺🌺🌺