ಇಂದು ಸೋಮಿನಕೊಪ್ಪ ಗ್ರಾಮದಲ್ಲಿ ರಾಂಪುರ ಮಠದ ಲಿಂಗೈಕ್ಯ ಶ್ರೀಗಳಾದ ಶ್ರೀ ಷ.ಬ್ರ.ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿ ಜಿ ಗಳವರ ಪುತ್ಥಳಿ ನಿರ್ಮಾಣಕ್ಕೆ ಗ್ರಾಮಾಂತರ ಶಾಸಕರಾದ ಕೆ ಬಿ ಅಶೋಕ್ ನಾಯ್ಕ ರವರು ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಾಯತ್ರಿ ಷಣ್ಮುಖಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Sri Sadguru Shivayogi Halaswamy Samsathna Math Hirehadagali