Skip to main content

ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ,

ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ, 
ಗುರುವಿಲ್ಲದ ಗುರಿ ನೀರಿಲ್ಲದ ಬಾವಿ ಆದ್ಯಾತ್ಮವಿಲ್ಲದ ಜೀವನ ಮುಕ್ತಿ ದಾರಿ ತೋರಿಸುವ ಯನ್ನ ಮನದ ಒಡೆಯ ಭವರೋಗ ವೆದ್ಯ ನೆಡೆದಾಡುವ ದೇವರು ರಾಂಪುರ ಮಠದ ಪೀಠಾಧ್ಯಕ್ಷರು ಅದ ಲಿಂಗೈಕ್ಯ " ಶ್ರೀ ಸದ್ಗುರು ಶಿವಯೋಗಿ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು " ನಮ್ಮ ಮನೆಯ ಬೆಳಕು ನಿಮ್ಮ ಪಾದದ ಸೋಂಕಿದರೆ ಅ ಮನೆ  ಪಾವನ ನಿಜಕ್ಕೂ ನಿಮ್ಮ ಕೃಪೆಇಂದ ಎಷ್ಟೋ ಬಗೆ ಹರಿಯದ ಸಮಸ್ಯೆಗಳನ್ನು ನಿಮ್ಮ ಕೃಪೆಯೆಂದ ಬಗೆಹರಿಸಿ ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ, ಗುರುವು ಎಂದರೆ ಗೊತ್ತಿಲ್ಲದ ವಿಚಾರಗಳನ್ನು ಅರುವುದು ನಿಮ್ಮ ಬಳಿ ಎಂತಹ ಕಷ್ಟಗಳನ್ನು ತಂದರು ಅದಕ್ಕೆ ಒಂದು ಪರಿಹಾರ ಕೊಡುತ್ತಿದ್ದೀರಿ ಇನ್ನು ಯಾರ ಬಳಿ ಕೇಳಲಿ ಯಾರು ಪರಿಹರಿಸುವರು ಯನ್ನ ಕುಲದೊಡೆಯ ನಿಮ್ಮ ಪಾದಕೆ ಹಣೆ ಹಚ್ಚಿ ನಮಸ್ಕರಿಸಿದ ನಾವೇ ಧನ್ಯ ನೀವು ಕೊಟ್ಟ ಅ ಸಲಹೆ ಪರಿಹಾರಗಳು ನಮ್ಮ ಜೀವನದಲ್ಲಿ ಮರೆಯಲು ಸಾಧ್ಯವೇ ಗುರುದೇವ ನಿಮ್ಮ ನಂಬಿ ಬಂದ ಭಕ್ತರನ್ನು ಎಂದು ಕೈ ಬಿಡಲಿಲ್ಲ ಜಾತಿ ಮತ ಕುಲಗಳನ್ನು ಮೀರಿಸಿದೆ ಎಲ್ಲರೂ ನಮ್ಮ ಭಕ್ತರು ಎಂದು ಕಾಪಾಡಿದೆ ನಿಮ್ಮ ಅಳಿವು ನಮಗೆ ಅಳಿಸಲಾಗದ ಅಚ್ಚು ಆಗಿ ಉಳಿದಿದೆ ನೀವು ಭಗವಂತನ ಸಾನಿಧ್ಯ ಸೇರಿದರು ನೀವು ಈ ನಾಡಿನ ಭಕ್ತರ ಹೃದಯ ಸಿಂಹಾಸನದಲ್ಲಿ ನೆಲೆಸಿರುವ ನಂಬಿಕೆ ನಿಮ್ಮ ಹೆಸರಿನಲ್ಲಿ ನಮ್ಮ ಕಾಯಕ  ನೆಡೆಯುತ್ತಿದೆ ನಿಮ್ಮ ಪವಾಡ ಎಂದೆಂದಿಗೂ ಅಜರಾಮರ ನಿಮ್ಮ ಪಾದವ ನಂಬಿ ಬಂದ ಭಕ್ತರಿಗೆ ನೀವು ಕೊಡುವ ಅ ಗುಲಗಂಜಿ ತೂಕದ ಭಸ್ಮವೆ ಸಾಕು ಅದೆಂತ ಕಷ್ಟವಿರಲಿ  ಕ್ಷಣ ಮಾತ್ರದಲ್ಲಿ ದೂಳಿಪಟ ನಿಮ್ಮ ನಂಬಿದ ಭಕ್ತರನ್ನು ನೀವೇ ಉದ್ಧರಿಸಿ ಕಾಯಬೇಕು ಗುರುದೇವ ನಿಮ್ಮ ಪಾದಕಮಲಗಳಿಗೆ  ಈ ಭಕ್ತನ ಶಿರಾ ಸಾಷ್ಟಾಂಗ ಕೋಟಿ ಕೋಟಿ ಪ್ರಣಾಮಗಳು ಪಡಮೂಡುತ್ತೇನೆ

Popular posts from this blog

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ) ಪುಣ್ಯ ಆರಾಧನೆಯ ನೆನಪು.

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ)  ಪುಣ್ಯ ಆರಾಧನೆಯ ನೆನಪು.