Skip to main content

Hirehadagali Halaswamiji Jatre 2022/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2022

 ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು

ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ 
"ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ - 2022 ಮಹೋತ್ಸವದ"
"ಆಹ್ವಾನ ಪತ್ರಿಕೆ"

ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು.

ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ
ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು
ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು
ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು
ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು ಇವರುಗಳಿಂದ  
ಶ್ರೀಮಠದ ಎಲ್ಲಾ ಭಕ್ತಾದಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ವಾದ್ಯ ಡೊಳ್ಳು ಭಜನೆ ಮೆಳೆಗಳ ವೈಭವದೊಂದಿಗೆ ಪಾಲ್ಗೊಂಡು "ಐತಿಹಾಸಿಕ ಜಾತ್ರೆ" ವಿಶೇಷ ಕಾರ್ಯಕ್ರಮಗಳು ಜರುಗುವವು.

*ಕಾರ್ಯಕ್ರಮಗಳು *

ದಿನಾಂಕ: 10-10-2022 ರಾತ್ರಿ 8 ಗಂಟೆಗೆ ಶ್ರೀ ಗುರು ಹಾಲೇಶ್ವರರು ಸದರಿಗೆ ಬರುವ ಕಾರ್ಯಕ್ರಮ
ದಿನಾಂಕ:- 11.10.2022 ನೇ ಬೆಳಗ್ಗೆ ಮಾತೋಶ್ರೀ  ಹಾಲಮ್ಮ ತಾಯಿ ಅವರ 11ನೇ ವರ್ಷದ ಪುಣ್ಯಾರಾಧನೆ.ತದನಂತರ ರಾತ್ರಿ 10.30ಕೆ  ಮುಳ್ಳು ಗದ್ದುಗೆ  ಮಹೋತ್ಸವ ಜರುಗುವುದು .

ದಿನಾಂಕ :- 12.10.2022 ರ  ಸಾಯಂಕಾಲ 4 ಗಂಟೆಗೆ ನಿಶಾನೆ ಹರಾಜು ತದನಂತರ ರಥೋತ್ಸವ ಜರುಗುವುದು . 

ದಿನಾಂಕ :- 13.10.2022 ರ  ಬ್ರಾಹ್ಮಿ ಮುಹೂರ್ತದಲ್ಲಿ ಶಿವದೀಕ್ಷೆ ನಂತರ 11.45.ಕೆ ಸಾಮೂಹಿಕ ವಿವಾಹಗಳು ಜರಗುವುವು. ಸಾಯಂಕಾಲ ನಾಲ್ಕು ಗಂಟೆಗೆ ಕುಸ್ತಿಗಳು ರಾತ್ರಿ 9:00 ಗಂಟೆಗೆ ಕಡುಬಿನ ಕಾಳಗ ನೆರವುವೇರುವುದು.

ಶಿವದೀಕ್ಷೆ ಹಾಗೂ ಸಾಮೂಹಿಕ ವಿವಾಹಗಳ ಸಾನ್ನಿಧ್ಯ *
ಶ್ರೀ  ಮಳೇಯೋಗೀಶ್ವರ ಶಿವಾಚಾರ್ಯ ಸ್ವಾಮಿಗಳು, ಮಾನಿಹಳ್ಳಿ
ಶ್ರೀ ಮ.ನಿ.ಪ್ರ. ಡಾ॥ಹಿರಿಯ ಶಾಂತವೀರ ಮಹಾಸ್ವಾಮಿಗಳವರು ಗವಿಸಿದ್ದೇಶ್ವರ ಮಠ, 
ಹೂವಿನ ಹಡಗಲಿ.
ಶ್ರೀ ವೀರೇಶ್ವರ ಶಿವಾಚಾರ್ಯ ಸ್ವಾಮಿಗಳು.ಹಿರೇವಡ್ಡಟ್ಟಿ
ನೇತೃತ್ವ ಶ್ರೀ ಮಠದ ಎಲ್ಲಾ ಪೂಜ್ಯರು ಗಳು

Hirehadagali Halaswamy Jatre 2022









ವಿಜಯನಗರ ಜಿಲ್ಲೆ , ಹೂವಿನ ಹಡಗಲಿ ತಾಲೂಕು ಹಿರೇಹಡಗಲಿ ಗ್ರಾಮದಲ್ಲಿ
ಈ ವರ್ಷದ ಹಾಲಪ್ಪಜ್ಜನ ಜಾತ್ರೆಯ
ರಣಗಂಭ ನಿಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಜಾತ್ರಾ ವಿಧಿವಿಧಾನಗಳು ಆರಂಭವಾದಂತಾಗಿವೆ.

ದಿನಾಂಕ: 1-10-2022 ನೇ ರಾತ್ರಿ 8:00 ಗಂಟೆಗೆ ಪೂಜಾ ಕಾರ್ಯಕ್ರಮ ಗ್ರಾಮದ ಸಕಲ ಸದ್ಭಕ್ತರಿಂದ ನೆರವೇರುತ್ತದೆ. 💐 

ಹಾಲಸ್ವಾಮಿ ಮಠದ ಭಕ್ತರು  
𝐻𝒾𝓇𝑒𝒽𝒶𝒹𝒶𝑔𝒶𝓁𝒾 𝐻𝒶𝓁𝒶𝓈𝓌𝒶𝓂𝒾𝒿𝒾 𝒥𝒶𝓉𝓇𝑒 𝟤𝟢𝟤2

ಹಿರೇಹಡಗಲಿ ಹಾಲಸ್ವಾಮಿಜೀ ಐತಿಹಾಸಿಕ ಜಾತ್ರೆ ಕಾರ್ಯಕ್ರಮ - 2022

𝐇𝐢𝐫𝐞𝐡𝐚𝐝𝐚𝐠𝐚𝐥𝐢 𝐇𝐚𝐥𝐚𝐬𝐰𝐚𝐦𝐢𝐣𝐢 𝐇𝐢𝐬𝐭𝐨𝐫𝐢𝐜𝐚𝐥 𝐅𝐚𝐢𝐫 - 𝟐𝟎𝟐2

ದಿನಾಂಕ: 16-10-2022 ರಂದು ಶ್ರೀ ಹಾಲಸ್ವಾಮಿ ಮಠಕ್ಕೆ ಮಾನ್ಯ ಶಾಸಕರಾದ ಶ್ರೀ ಪಿ ಟಿ ಪರಮೇಶ್ವರನಾಯ್ಕ ಅವರು ಭೇಟಿ ಮಾಡಿ ಶ್ರೀ ಮಠದ ಎಲ್ಲಾ ಸ್ವಾಮಿಜಿಗಳ ಆಶೀರ್ವಾದ ಪಡೆದರು.

@ಅಭಿನವ ಶ್ರೀ
@ಅಮೃತೇಶ್ವರ ಶ್ರೀ 
@ಹಾಲಸ್ವಾಮಿ ಮಠದ ಭಕ್ತರು 
@ಮೌನ ಋಷಿ Mouna Rushi
 ಹಿರೇಹಡಗಲಿ ಹಾಲಸ್ವಾಮಿಜೀ ಐತಿಹಾಸಿಕ ಜಾತ್ರೆ ಕಾರ್ಯಕ್ರಮ - 2022 

Sri Sadguru Shivayogi Halasomeshwara Maha Swamiji.Doni 

Halaswamy Math  

ಅಮೃತೇಶ್ವರ ಶ್ರೀ   Amrutheshwara Sri,Halaswamy jatre 2022.Hirehadagali,Halaswamy Jatre/jathre 2022.ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2022,ಅಮೃತೇಶ್ವರ ಶ್ರೀ,
ಮೌನ ಋಷಿ Mouna Rushi

Popular posts from this blog

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ) ಪುಣ್ಯ ಆರಾಧನೆಯ ನೆನಪು.

ವೈಶಾಖ ಶುದ್ಧ ತ್ರಯೋದಶಿ ಈ ಭಾಗದ ಸಂಸ್ಕೃತಿಯ ಸಂಸ್ಕಾರ ಹರಿಕಾರರು ಮನೆಯ ಮನಗಳ ಜ್ಞಾನದ ನಂದಾದೀಪ ಬೆಳಗಿದ ಮಹಾಚೇತನ ನಡೆದಾಡುವ ದೇವರು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀಶ್ರೀ ಗುರು ಹಾಲಸೋಮೇಶ್ವರ ಹಾಲಸ್ವಾಮೀಜಿಯವರ (ಗುಂಡೇರಿ ಕರಿಹಾಲಸ್ವಾಮಿ ಜೀ)  ಪುಣ್ಯ ಆರಾಧನೆಯ ನೆನಪು.