Skip to main content

Posts

ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ,

ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ,  ಗುರುವಿಲ್ಲದ ಗುರಿ ನೀರಿಲ್ಲದ ಬಾವಿ ಆದ್ಯಾತ್ಮವಿಲ್ಲದ ಜೀವನ ಮುಕ್ತಿ ದಾರಿ ತೋರಿಸುವ ಯನ್ನ ಮನದ ಒಡೆಯ ಭವರೋಗ ವೆದ್ಯ ನೆಡೆದಾಡುವ ದೇವರು ರಾಂಪುರ ಮಠದ ಪೀಠಾಧ್ಯಕ್ಷರು ಅದ ಲಿಂಗೈಕ್ಯ " ಶ್ರೀ ಸದ್ಗುರು ಶಿವಯೋಗಿ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು " ನಮ್ಮ ಮನೆಯ ಬೆಳಕು ನಿಮ್ಮ ಪಾದದ ಸೋಂಕಿದರೆ ಅ ಮನೆ  ಪಾವನ ನಿಜಕ್ಕೂ ನಿಮ್ಮ ಕೃಪೆಇಂದ ಎಷ್ಟೋ ಬಗೆ ಹರಿಯದ ಸಮಸ್ಯೆಗಳನ್ನು ನಿಮ್ಮ ಕೃಪೆಯೆಂದ ಬಗೆಹರಿಸಿ ಭಕ್ತರ ಹೃದಯ ಸಿಂಹಾಸನದಲ್ಲಿ ಪವಡಿಸಿದ ಮಹಾ ಗುರುವೆ, ಗುರುವು ಎಂದರೆ ಗೊತ್ತಿಲ್ಲದ ವಿಚಾರಗಳನ್ನು ಅರುವುದು ನಿಮ್ಮ ಬಳಿ ಎಂತಹ ಕಷ್ಟಗಳನ್ನು ತಂದರು ಅದಕ್ಕೆ ಒಂದು ಪರಿಹಾರ ಕೊಡುತ್ತಿದ್ದೀರಿ ಇನ್ನು ಯಾರ ಬಳಿ ಕೇಳಲಿ ಯಾರು ಪರಿಹರಿಸುವರು ಯನ್ನ ಕುಲದೊಡೆಯ ನಿಮ್ಮ ಪಾದಕೆ ಹಣೆ ಹಚ್ಚಿ ನಮಸ್ಕರಿಸಿದ ನಾವೇ ಧನ್ಯ ನೀವು ಕೊಟ್ಟ ಅ ಸಲಹೆ ಪರಿಹಾರಗಳು ನಮ್ಮ ಜೀವನದಲ್ಲಿ ಮರೆಯಲು ಸಾಧ್ಯವೇ ಗುರುದೇವ ನಿಮ್ಮ ನಂಬಿ ಬಂದ ಭಕ್ತರನ್ನು ಎಂದು ಕೈ ಬಿಡಲಿಲ್ಲ ಜಾತಿ ಮತ ಕುಲಗಳನ್ನು ಮೀರಿಸಿದೆ ಎಲ್ಲರೂ ನಮ್ಮ ಭಕ್ತರು ಎಂದು ಕಾಪಾಡಿದೆ ನಿಮ್ಮ ಅಳಿವು ನಮಗೆ ಅಳಿಸಲಾಗದ ಅಚ್ಚು ಆಗಿ ಉಳಿದಿದೆ ನೀವು ಭಗವಂತನ ಸಾನಿಧ್ಯ ಸೇರಿದರು ನೀವು ಈ ನಾಡಿನ ಭಕ್ತರ ಹೃದಯ ಸಿಂಹಾಸನದಲ್ಲಿ ನೆಲೆಸಿರುವ ನಂಬಿಕೆ ನಿಮ್ಮ ಹೆಸರಿನಲ್ಲಿ ನಮ್ಮ ಕಾಯಕ  ನೆಡೆಯುತ್ತಿದೆ ನಿಮ್ಮ ಪವಾಡ ಎಂದೆಂದಿಗೂ ಅಜರಾಮರ ...

ಆಲೂರು ಗ್ರಾಮದಲ್ಲಿ ನಡೆದ ಶ್ರೀ ಲಿಂಗೈಕ್ಯ ಪರಮಪೂಜ್ಯ ಶ್ರೀ ಸದ್ಗುರು ಶಿವಯೋಗಿ ಷಟಸ್ಥಲ ಬ್ರಹ್ಮ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಪುಣ್ಯಸ್ಮರಣೋತ್ಸವನ್ನು ಆಚರಿಸಲಾಯಿತು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದ ಶ್ರೀ ಲಿಂಗೈಕ್ಯ ಪರಮಪೂಜ್ಯ ಶ್ರೀ ಸದ್ಗುರು ಶಿವಯೋಗಿ ಷಟಸ್ಥಲ ಬ್ರಹ್ಮ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಪುಣ್ಯಸ್ಮರಣೋತ್ಸವನ್ನು  ಆಲೂರು ಗ್ರಾಮಸ್ಥರು ವತಿಯಿಂದ ಪೂಜ್ಯ ಗುರುಗಳಿಗೆ ಭಕ್ತಿ ಸಮರ್ಪಣೆ ಗ್ರಾಮಸ್ಥರಿಂದ ಮಹಾಪ್ರಸಾದ ಏರ್ಪಡಿಸಲಾಗಿತ್ತು..🙏🙏🙏🙇 🌺🌺🌺

ಹಿರೇಹಡಗಲಿ ಶ್ರೀ ಹಾಲೇಶ್ವರ ಸಂಸ್ಥಾನ ಶ್ರೀ ಮಠದಲ್ಲಿ ನಡೆದ ಪರಮ ಗುರುವರ್ಯ ಶ್ರೀ ಲಿಂಗೈಕ್ಯ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲ ಮಹಾಸ್ವಾಮಿಗಳ ಅವರ ಪುಣ್ಯ ಆರಾಧನೆ

ಹಿರೇಹಡಗಲಿ ಶ್ರೀ ಹಾಲೇಶ್ವರ ಸಂಸ್ಥಾನ ಶ್ರೀ ಮಠದಲ್ಲಿ ನಡೆದ ಪರಮ ಗುರುವರ್ಯ ಶ್ರೀ ಲಿಂಗೈಕ್ಯ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲ ಮಹಾಸ್ವಾಮಿಗಳ ಅವರ ಪುಣ್ಯ ಆರಾಧನೆ

ಗುರುವಿನ ಪಾದ ತೊಳೆಯುವ ನಮ್ಮ ಉಗುರಿನ ಧೂಳು ಕೂಡಾ ...ಬೀಳದಂತೆ ಎಚ್ಚರಿಕೆ ವಹಿಸಬೇಕು.

ಗುರುವಿನ ಪಾದ ತೊಳೆಯುವ ನಮ್ಮ ಉಗುರಿನ ಧೂಳು ಕೂಡಾ ... ಬೀಳದಂತೆ ಎಚ್ಚರಿಕೆ ವಹಿಸಬೇಕು. ಗುರು ಅಂದರೆ ಏನಯ್ಯ .... ಅದು ಬಹಳ ದೊಡ್ಡದು .ಗುರು ಸಿಗೋದು ಬಹಳಾ ದುರ್ಲಭ. ಸಿಕ್ಕಾಗ ಸಾಧನೆ ಮಾಡಬೇಕು. ಗುರು ಶರೀರದಲ್ಲಿ ಇದ್ದಾಗ್ಲೆ , ನಿಮಗೆ ಸಿಕ್ಕಾಗ ಸಾಧನೆ ಮಾಡಬೇಕು. ಈಗ ಸುಲಭ . ✍️ ಮೌನ ಋಷಿ 

ಹಾವೇರಿ ಜಿಲ್ಲೆಯ ಹನುಮನಹಳ್ಳಿ ಗ್ರಾಮದ ಭಕ್ತರಿಂದ ಪೂಜ್ಯ ಲಿಂಗೈಕ್ಯ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ಅವರಿಗೆ ಭಕ್ತಿ ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದರು.

ಸಾ॥ಹನುಮನಹಳ್ಳಿ   ಶ್ರೀ ಹಾಲೇಶ್ವರ ಮಠದ ಪರಮಪೂಜ್ಯ  ಶ್ರೀಗಳು ಹಾಗೂ ಸಕಲ ಮತದ ಸದ್ಭಕ್ತರಿಂದ ಹೊನ್ನಾಳಿ ರಾಂಪುರದ ಶ್ರೀ ಶಿವಯೋಗಿ ಹಾಲಸ್ವಾಮೀಜಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಲಿಂಗೈಕ್ಯ  ಶ್ರೀ  ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ಅವರಿಗೆ  ಭಕ್ತಿ ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ  ಸಲ್ಲಿಸಿದ್ದರು. ಓಂ ಶಾಂತಿ ಓಂ ಶಾಂತಿ ಶ್ರೀ ಅಭಿನಂದ ಹಾಲಸ್ವಾಮಿಜೀ ಧರ್ಮಧರ್ಶಿಗಳು 

ಪೂಜ್ಯ ಲಿಂಗೈಕ್ಯ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ಅವರಿಗೆ ಭಕ್ತಿ ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದರು.

ಸಾ॥ಹಿರೇಹಡಗಲಿ ಹಿರೇಹಡಗಲಿ ಶ್ರೀ ಹಾಲೇಶ್ವರ ಮಠದ ಪರಮಪೂಜ್ಯ  ಶ್ರೀಗಳು ಹಾಗೂ ಸಕಲ ಮತದ ಸದ್ಭಕ್ತರಿಂದ ಹೊನ್ನಾಳಿ ರಾಂಪುರದ ಶ್ರೀ ಶಿವಯೋಗಿ ಹಾಲಸ್ವಾಮೀಜಿ ಮಹಾ ಸಂಸ್ಥಾನ ಮಠದ ಪರಮ ಪೂಜ್ಯ ಲಿಂಗೈಕ್ಯ  ಶ್ರೀ  ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ಅವರಿಗೆ  ಭಕ್ತಿ ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ  ಸಲ್ಲಿಸಿದ್ದರು. ಓಂ ಶಾಂತಿ ಓಂ ಶಾಂತಿ

Hirehadagali Halaswamy jatre 2019

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್  ಸನ್ನಿದಾನೇನ ಕೃಪಾ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಪೌತ್ರಾಭಿ ಸಕಲ ಸಂಪತ್ತು ಸಮೃದ್ಧಿರಸ್ತು, ಎಂಬುದಾಗಿ ಹರಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವರ್ಾದಗಳು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಶ್ರೀಮದ್ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ, ಗುರುಪಾದ ದೇವರ ಮಠದ ಪರಮಪೂಜ್ಯ ಶಿವಯೋಗಿ ತಪೋನಿಧಿ, ಸಮನ್ವಯಾಚಾರ್ಯ, ಜೀವಕೈ ಸಮಧಿಸ್ಥರಾದ, ಶ್ರೀ ಸದ್ಗುರು ಶಿವಯೋಗಿ ಹಾಲವೀರಾರ್ಯ ಹಾಲಸ್ವಾಮಿಗಳವರ ದತ್ತು ಪುತ್ರರಾದ ಪರಮಪೂಜ್ಯ ಕಾಯಕ ಶಿವಯೋಗಿಗಳು ಶ್ರೀ ಸದ್ಗುರು ಶಿವಯೋಗಿ ಲಿಂ|| ಸಣ್ಣಹಾಲಸ್ವಾಮಿಗಳವರ ಪುತ್ರರಾದ ಪರಮಪೂಜ್ಯ ವಾಕಸಿದ್ಧಿ ಶಿವಯೋಗಿಗಳು, ಶ್ರೀ ಸದ್ಗುರು ಶಿವಯೋಗಿ ಲಿಂ|| ಹಾಲನಂಜುಂಡಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಲಿಂ|| ಹಾಲಶಂಕರಸ್ವಾಮಿಗಳವರ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸಿದ್ಧೇಶ್ವರಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣಹಾಲಸ್ವಾಮಿಗಳು ಇವರುಗಳಿಂದ ಶ್ರೀಮಠದ ಎಲ್ಲಾ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ವಾದ್ಯ, ಡೊಳ್ಳು, ಭಜನಾ ಮೇಳಗಳ ವೈಭವದೊಂದಿಗೆ ...

ಹಿರೇ ಹಡಗಲಿ ಗ್ರಾಮದಲ್ಲಿ ನಡೆದ ನಡೆದಾಡುವ ದೇವರ ಮಹಾ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ.

ಬಳ್ಳಾರಿ ಜಿಲ್ಲಾ ಹೂವಿನ ಹಡಗಲಿ ತಾಲೂಕು ಹಿರೇ ಹಡಗಲಿ ಗ್ರಾಮದಲ್ಲಿ ನಡೆದ ನಡೆದಾಡುವ ದೇವರ ಮಹಾ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ. ಧಾರ್ಮಿಕ ಹಾಗೂ ಅನ್ನದಾಸೋಹಕ್ಕೆ ಹೆಸರಾದ ಪರಮಪೂಜ್ಯ ನೆಡದಾಡುವ ದೇ...

Hirehadagali Halaswamy Jatra 2018

 ಶ್ರೀ ಹಾಲ ಸ್ವಾಮಿ ನಮ್:  ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ ಶ್ರೀ ಗುರು ಹಾಲ ಸ್ವಾಮಿಗಳವರ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆ ಪೂರ್ವ ಪದ್ಧತಿ ಪ್ರಕಾರ ಹಿರಿಯ ಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲ ವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ  ಶ್ರೀ ಸದ್ಗುರು ಶಿವಯೋಗಿ ಹಾಲ ವೀರಭದ್ರ ಸ್ವಾಮಿಗಳು  ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು  ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು ಇವರುಗಳಿಂದ  ಶ್ರೀಮಠದ ಎಲ್ಲಾ ಭಕ್ತಾದಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ವಾದ್ಯ ಡೊಳ್ಳು ಭಜನೆ ಮೆಳೆಗಳ ವೈಭವದೊಂದಿಗೆ ಪಾಲ್ಗೊಂಡು ಜಾತ್ರೆ ವಿಶೇಷ ಕಾರ...

ಮಳೆರಾಜನಿಗೆ ಪೂಜಾ

ಹಿರೇಹಡಗಲಿ ಗ್ರಾಮದಲ್ಲಿ ಎಲ್ಲಾ ಭಕ್ತವೃಂದದವರಿಂದ  ಮಳೆರಾಜ ಪೂಜಿಗಾಗಿ ಶ್ರೀ ಹಾಲಸ್ವಾಮೀಜಿಯ ಪಲ್ಲಕ್ಕಿ ಉತ್ಸವವನ್ನು ನಡೆಸಲಾಯಿತು.